ಜೂ.20ರಿಂದ ಮೂರು ದಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ನೆಹರುನಗರ ಶಾಖೆಯಲ್ಲಿ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬರೋರೇಟರಿಯ ನೆಹರುನಗರ ಕೃಷ್ಣಕಮಲ ಸಂಕೀರ್ಣದಲ್ಲಿರುವ ಶಾಖೆಯಲ್ಲಿ ಜೂ.20 ರಿಂದ 22ರ ತನಕ ಉಚಿತ ಥೈರಾಡ್, ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ ನಡೆಯಲಿದೆ.


ಮೂರು ದಿನಗಳು ನಡೆಯುವ ಈ ಶಿಬಿರದಲ್ಲಿ ಎಲ್ಲಾ ರಕ್ತಪರೀಕ್ಷಾ ಪ್ಯಾಕೇಜ್‌ಗಳ ಮೇಲೆ ಶೇ.10 ರಿಂದ 20ರ ತನಕ ವಿಶೇಷ ರಿಯಾಯಿತಿಯೂ ಇದೆ. ಸಂಪೂರ್ಣ ಸ್ವಯಂಚಾಲಿತ ತಂತ್ರಜ್ಞಾನದ ಉಪಕರಣಗಳಿಂದ ಉತ್ತಮ ಫಲಿತಾಂಶ ನೀಡುವ ಲ್ಯಾಬ್‌ನ ಪ್ರಯೋಜವನ್ನು ಸಾರ್ವಜನಿಕರು ಪಡೆಯಬೇಕೆಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ಪ್ರಕಾಶ್ ಕಜೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here