ಪ್ರಚೋದನಾಕಾರಿ ಪೋಸ್ಟ್ : ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು:ವಾಟ್ಸಪ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡು ಸಾರ್ವಜನಿಕ ಶಾಂತಿ ಭಂಗ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.


ಕಾಸರಗೋಡು ನಿವಾಸಿ ಸತ್ಯನಾರಾಯಣ ಎಂಬವರ ವಿರುದ್ಧ ಪುತ್ತೂರು ನಗರ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here