ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಬೆಳಿಗ್ಗೆ ೧೧ರಿಂದ ಅರ್ಧ ವಾರ್ಷಿಕ ಪಿಂಚಣಿ ಅದಾಲತ್
ಪುತ್ತೂರು ಸುದ್ದಿ ಮಾಹಿತಿ ಕೇಂದ್ರದಲ್ಲಿ ಸಂಜೆ ೪ರಿಂದ ಡಿಪ್ಲೊಮಾ/ಪಿಯುಸಿ (ವಿಜ್ಞಾನ) ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಉಚಿತ ಮಾಹಿತಿ ಕಾರ್ಯಾಗಾರ
ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಕರಿಮಣಿ ಮೇಳ
ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ ಎಕ್ಸ್ಚೇಂಜ್ ಮೇಳ
ನೆಹರುನಗರ ಕೃಷ್ಣಕಮಲ ಸಂಕೀರ್ಣದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಉಚಿತ ಥೈರಾಡ್, ಮಧುಮೇಹ, ರಕ್ತದೊತ್ತಡ ತಪಾಸಣಾ ಶಿಬಿರ
ನೂಜಿಬಾಳ್ತಿಲ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಬೆಳಿಗ್ಗೆ ೧೦ಕ್ಕೆ ಪುತ್ತೂರು ಜನ್ಮ ಫೌಂಡೇಶನ್ ಟ್ರಸ್ಟ್ ವತಿಯಿಂದ ೧೩ನೇ ವರ್ಷದ ಪುಸ್ತಕ ವಿತರಣೆ, ವಿದ್ಯಾಸಿರಿ ಪುರಸ್ಕಾರ
ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ರಿಂದ ಚೂಡಾಮಣಿ ತಾಳಮದ್ದಳೆ ಸೇವೆ
ಮಂಚಿ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನಿಂದ ೧೯೩೭ನೇ ಮದ್ಯವರ್ಜನ ಶಿಬಿರ
ಶುಭಾರಂಭ
ದರ್ಬೆ ಪ್ರಶಾಂತ್ ಮಹಲ್ನಲ್ಲಿ ಬೆಳಿಗ್ಗೆ “ಪೆರ್ಣೆ ಶ್ರೀ” ವೆಜ್ ರೆಸ್ಟೋರೆಂಟ್ ಶುಭಾರಂಭ