ರಾಜ್ಯ ಸರಕಾರದ ವಿರುದ್ಧ ಕೋಡಿಂಬಾಡಿ ಗ್ರಾ.ಪಂ.ಎದುರು ಬಿಜೆಪಿ ಪ್ರತಿಭಟನೆ

0

ಪುತ್ತೂರು:ರಾಜ್ಯ ಸರಕಾರ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಕೋಡಿಂಬಾಡಿ ಗ್ರಾಮ ಪಂಚಾಯತಿ ಎದುರು ಬಿಜೆಪಿ ಪ್ರತಿಭಟನೆ ನಡೆಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮಾಜಿ ಸದಸ್ಯ ವಿಶ್ವೇಶ್ವರ ಭಟ್ ಬಂಗಾರಡ್ಕ, ತಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ಮಾಜಿ ಸದಸ್ಯ ಲಕ್ಷ್ಮಣ ಗೌಡ ಕೆ., ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಜಯಾನಂದ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮೋಹನ ಪಕ್ಕಳ ಕುಂಡಾಪು, ಸದಸ್ಯರಾದ ರಾಮಣ್ಣ ಗೌಡ ಗುಂಡೋಲೆ, ರಾಮಚಂದ್ರ ಪೂಜಾರಿ ಶಾಂತಿನಗರ, ವಿಶ್ವನಾಥ ಕೃಷ್ಣಗಿರಿ, ಮೋಹಿನಿ ಜನಾರ್ದನ ಗೌಡ ಕೋಡಿ, ಮಾಜಿ ಸದಸ್ಯ ಮನೋಹರ ಗೌಡ ಡಿ.ವಿ., ಗಿರೀಶ್ ಗೌಡ ಅಲಿಮೆ, ಗಣೇಶ್ ಗೌಡ, ಕಿರಣ್ ಕುಮಾರ್, ವಿಷ್ಣುಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here