ನಾಳೆ(ಜೂ.27): ಪಾಪೆಮಜಲು ಪ್ರೌಢಶಾಲೆಯಲ್ಲಿ ಅಭಿನಂದನಾ ಸಮಾರಂಭ

0

ಪುತ್ತೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಹಾಗೂ 100% ಫಲಿತಾಂಶ ಪಡೆದ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಜೂ.30ರಂದು ನಿವೃತ್ತಿ ಹೊಂದಲಿರುವ ಪಾಪೆಮಜಲು ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಮೇಬಲ್ ಡಿ’ಸೋಜ ಅವರಿಗೆ ಅಭಿನಂದನಾ ಸಮಾರಂಭ ಜೂ.27ರಂದು ಅಪರಾಹ್ನ ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಬಿ ಮೋನಪ್ಪ ಪೂಜಾರಿ ಹಾಗೂ ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here