ಸವಣೂರು ಬೂತ್-65ರಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ಆಲಿಕೆ

0

ಸವಣೂರು:ಸವಣೂರು ಶಕ್ತಿ ಕೇಂದ್ರದ ಸವಣೂರು ಬೂತ್ ಸಂಖ್ಯೆ 65 ರಲ್ಲಿ ಬಿಜೆಪಿ ಸುಳ್ಯ ಮಂಡಲದ, ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಬಿಜೆಪಿ ಪ್ರಮುಖರು ಸವಣೂರುಗುತ್ತು ವೆಂಕಪ್ಪ ಶೆಟ್ಟಿಯವರ ಮನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 123 ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮವನ್ನು ಆಲಿಸಿದರು.

ಈ ಸಂದರ್ಭದಲ್ಲಿ ದ ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಶಕ್ತಿಕೇಂದ್ರ ಪ್ರಮುಖ್ ಚೇತನ್ ಕೋಡಿಬೈಲು, ಬೂತ್ ಸಮಿತಿ ಅಧ್ಯಕ್ಷ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿ ಸತೀಶ್ ಬಲ್ಯಾಯ, ಸವಣೂರು ಸಿ ಎ ಬ್ಯಾಂಕ್ ನಿರ್ದೇಶಕ ಅಶ್ವಿನ್ ಎಲ್ ಶೆಟ್ಟಿ, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗಂಗಾಧರ ಸುಣ್ಣಾಜೆ, ಕಾಣಿಯೂರು-ಸವಣೂರು ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಶ್ರೀಧರ ಸುಣ್ಣಾಜೆ, ಕಾರ್ಯಕರ್ತರುಗಳಾದ ಉಮೇಶ್ ಸುಣ್ಣಾಜೆ, ಹರೀಶ್ ಸುಣ್ಣಾಜೆ, ಕಾರ್ತಿಕ್ ಮಜಲುಮಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here