ಪುತ್ತೂರು: ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಡಿ. ಕೃಷ್ಣ ಕುಮಾರ್ ರೈ ಯವರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ ಸುಲಾಯರು ನೀಡಿದ ಬ್ಯಾಗ್ ಳನ್ನು 1,2, ಮತ್ತು 3 ನೇ ತರಗತಿಯ ಮಕ್ಕಳಿಗೆ ವಿತರಿಸಲಾಯಿತು. ಶಾಲಾ ಮುಖ್ಯ ಗುರು ರಶ್ಮಿತಾ ನರಿಮೊಗರು ಸ್ವಾಗತಿಸಿ, ವಂದಿಸಿದರು. ಶಾಲಾ ಎಸ್ ಡಿ ಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.