ನಾಳೆ ಇಲ್ಲೆಲ್ಲಾ ಕರೆಂಟಿಲ್ಲಾ….!

0

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.1ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುಮಾರಮಂಗಲ, ಸರ್ವೇ ಮತ್ತು ಕೈಕಂಬ ಫೀಡರುಗಳಲ್ಲಿ ಹಾಗೂ 33/11 ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಪಾಣಾಜೆ ಮತ್ತು ಇರ್ದೇ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here