ನಾಳೆ(ಜು.15): ಪಾಣಾಜೆ,ಇರ್ದೆ, ಸುಳ್ಯಪದವು ವ್ಯಾಪ್ತಿಯಲ್ಲಿ ಕರೆಂಟಿಲ್ಲಾ…!

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜು.15ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಪಾಣಾಜೆ,ಇರ್ದೆ, ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here