ಉಪ್ಪಿನಂಗಡಿ: ಮೊಸರು ಕುಡಿಕೆಯ ಆಮಂತ್ರಣ ಬಿಡುಗಡೆ

0

ಉಪ್ಪಿನಂಗಡಿ: ಸಾರ್ವಜನಿಕ ಮೊಸರು ಕುಡಿಕೆ ಸಮಿತಿ ಉಪ್ಪಿನಂಗಡಿ ಇದರ ವತಿಯಿಂದ ಆ.16ರಂದು ನಡೆಯಲಿರುವ 46ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸೋಮನಾಥ, ಮಾಜಿ ಸದಸ್ಯ ವಿಶ್ವನಾಥ ಶೆಟ್ಟಿ ಅಮ್ಟೂರು ಬಾರಿಕೆ, ವನಿತಾ ಸಮಾಜದ ಉಷಾಚಂದ್ರ ಮುಳಿಯ, ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಸುರೇಶ್ ಅತ್ರೆಮಜಲು, ಗೌರವಾಧ್ಯಕ್ಷರಾದ ಚಂದಪ್ಪ ಮೂಲ್ಯ, ಜಯಂತ ಪೊರೋಳಿ, ಕಾರ್ಯದರ್ಶಿ ವಿದ್ಯಾಧರ ಜೈನ್, ಕೋಶಾಧಿಕಾರಿ ಲೊಕೇಶ್ ಜೈನ್ ಉಪ್ಪಿನಂಗಡಿ, ಪದಾಧಿಕಾರಿಗಳಾದ ರಾಮಚಂದ್ರ ಮಣಿಯಾಣಿ, ಎನ್. ಉಮೇಶ ಶೆಣೈ, ಎನ್. ಪ್ರಸಾದ್ ಬಂಡಾರಿ, ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ನಿತಿನ್ ತಾರಿತ್ತಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here