





ಪುತ್ತೂರು: ಕೆಮ್ಮಾಯಿ ಭರತಪುರದ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದ ವತಿಯಿಂದ ಊರ ಪರವೂರ ಸಹೃದಯ ದಾನಿಗಳ ಸಹಕಾರದಿಂದ ಕಿಡ್ನಿ ಡಯಾಲಿಸಿಸ್ ರೋಗಿಗಳಿಗೆ ನೀಡಲಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯ 38ನೇ ಯೋಜನೆಯ ಕಾರ್ಯಕ್ರಮ ಜು.26ರಂದು ಬೆಳಿಗ್ಗೆ ನಡೆಯಲಿದೆ ಎಂದು ಸೇವಾಶ್ರಮದ ಚೇತನ್ರವರು ತಿಳಿಸಿದ್ದಾರೆ.











