ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಾಗರಪಂಚಮಿ July 29, 2025 0 FacebookTwitterWhatsApp ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಾಗರಪಂಚಮಿ ಆಚರಿಸಲಾಯಿತು. ಅರ್ಚಕ ಶ್ರೀಕಾಂತ ಮಾಣಿಲತ್ತಾಯ ವೈದಿಕ ಕಾರ್ಯಕ್ರಮ ನೆರವೇರಿಸಿದರು. ಭಕ್ತಾದಿಗಳು ಉಪಸ್ಥಿತರಿದ್ದರು.