ಬೊಳುವಾರು ಕ್ಷೇತ್ರದಲ್ಲಿ ನಾಗರಪಂಚಮಿ ಆಚರಣೆ July 29, 2025 0 FacebookTwitterWhatsApp ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ(ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜು.29ರಂದು ನಾಗರಪಂಚಮಿ ನಡೆಯಿತು. ಶ್ರೀ ನಾಗದೇವರಿಗೆ ಹಾಲು ಮತ್ತು ಸೀಯಾಳಾಭಿಷೇಕ ನೆರವೇರಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.