ನಾಳೆ(ಆ.2) ದೇರ್ಲ,ಪಾಣಾಜೆ, ಇರ್ದೆ ವ್ಯಾಪ್ತಿಯಲ್ಲಿ ಕರೆಂಟಿಲ್ಲಾ….!

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಆ.2ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ದೇರ್ಲ,ಪಾಣಾಜೆ ಮತ್ತು ಇರ್ದೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here