ಇಂದಿನ ಕಾರ್ಯಕ್ರಮ (04-08-2025)

0

ಪುತ್ತೂರು ಎಪಿಎಂಸಿ ರಸ್ತೆ, ತ್ರಿನೇತ್ರ ಕಾಂಪ್ಲೆಕ್ಸ್‌ನಲ್ಲಿರುವ ಮರಿಕೆ ಸಾವಯವ ಮಳಿಗೆಯಲ್ಲಿ ಬೆಳಿಗ್ಗೆ ೧೦ರಿಂದ ಮರಿಕೆ ಕರುಂ ಕುರುಂ ತಿಂಡಿಮೇಳ
ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಶಾರದಾನಗರ ಭಜನಾ ಮಂದಿರದಲ್ಲಿ ಅಪರಾಹ್ನ ೩ಕ್ಕೆ ರಾಮಕುಂಜ ೩ನೇ ವಾರ್ಡ್‌ನ ವಾರ್ಡುಸಭೆ
ಕೆದಂಬಾಡಿ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ಗ್ರಾಮಸಭೆ
ಕೆಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕೆಯ್ಯೂರು ಗ್ರಾ.ಪಂನಿಂದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಾಗಾರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಆಲಡ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಜನಾ ಸೇವೆ, ರಂಗಪೂಜೆ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಭವನದಲ್ಲಿ ಮಧ್ಯಾಹ್ನ ೧೨ಕ್ಕೆ ಬೈಲುಗುತ್ತು ನಾಗವೇಣಿ ಜೆ. ರೈಯವರ ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಗುರು ಸುಧೀಂದ್ರ ಕಲಾ ಮಂದಿರದಲ್ಲಿ ಉಪ್ಪಿನಂಗಡಿ ವಿಜಯ ವೈದ್ಯಶಾಲಾ ವೈದ್ಯ ಕೆ. ಶೀನಪ್ಪ ಶೆಟ್ಟಿಯವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here