ನಾಳೆ(ಆ.12): ಇಲ್ಲೆಲ್ಲಾ ಕರೆಂಟಿಲ್ಲ

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಆ.12ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ದೇರ್ಲ,ಪಾಣಾಜೆ ಮತ್ತು ಇರ್ದೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ

LEAVE A REPLY

Please enter your comment!
Please enter your name here