ಸುಪ್ರೀಂ ಕೋರ್ಟ್ ಆದೇಶ: ಬೀದಿ ನಾಯಿಗಳನ್ನ ಹಿಡಿದು ಡಾಗ್ ಶೆಲ್ಟರ್ಗೆ ಹಾಕಿ

0

ನವದೆಹಲಿ: ಇತ್ತೀಚೆಗೆ ಮನುಷ್ಯರ ಮೇಲೆ ಬೀದಿ ನಾಯಿಗಳ ದಾಳಿ ಹೆಚ್ಚಾಗಿ ರೇಬಿಸ್​ಗೆ ಬಲಿ ಆಗುತ್ತಿದ್ದಾರೆ. ಈ ಸಂಬಂಧ ದೆಹಲಿ ಹಾಗೂ ಎನ್​ಸಿಆರ್​ನಲ್ಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳ ಆಶ್ರಯಕ್ಕೆ ಸೇರಿಸಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶ ಹೊರಡಿಸಿದೆ.

ಸಂಬಂಧ ಪಟ್ಟ ಕಚೇರಿಗಳು, ಅಧಿಕಾರಿಗಳು 8 ವಾರದ ಒಳಗಾಗಿ ದೆಹಲಿ ಹಾಗೂ ಎನ್​ಸಿಆರ್​ ಪ್ರದೇಶದ ಬೀದಿಗಳಲ್ಲಿರುವ ನಾಯಿಗಳನ್ನು ಹಿಡಿದು ಡಾಗ್ ಶೆಲ್ಟರ್​ಗೆ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಂಡು ಬರುವ ನಾಯಿಗಳನ್ನು ಹಿಡಿಯಬೇಕು. ಅವುಗಳಿಗೆ ಆಶ್ರಯ ಸೌಲಭ್ಯ ಒದಗಿಸಲು ಮುನ್ಸಿಪಾಲ್ ಮತ್ತು ಇತರೆ ಏಜೆನ್ಸಿಗಳು ಕೂಡಿ ಕೆಲಸ ಮಾಡಬೇಕು. ನ್ಯಾಯಾಲಯ ನೀಡಿದ ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

ಸಂಬಂಧ ಪಟ್ಟ ಕಚೇರಿಗಳು, ಅಧಿಕಾರಿಗಳು 8 ವಾರದ ಒಳಗಾಗಿ ದೆಹಲಿ ಹಾಗೂ ಎನ್​ಸಿಆರ್​ ಪ್ರದೇಶದ ಬೀದಿಗಳಲ್ಲಿರುವ ನಾಯಿಗಳನ್ನು ಹಿಡಿದು ಡಾಗ್ ಶೆಲ್ಟರ್​ಗೆ ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಂಡು ಬರುವ ನಾಯಿಗಳನ್ನು ಹಿಡಿಯಬೇಕು. ಅವುಗಳಿಗೆ ಆಶ್ರಯ ಸೌಲಭ್ಯ ಒದಗಿಸಲು ಮುನ್ಸಿಪಾಲ್ ಮತ್ತು ಇತರೆ ಏಜೆನ್ಸಿಗಳು ಕೂಡಿ ಕೆಲಸ ಮಾಡಬೇಕು. ನ್ಯಾಯಾಲಯ ನೀಡಿದ ಗಡುವಿನ ಒಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಸುಪ್ರೀಂಕೋರ್ಟ್​ ಆದೇಶ ನೀಡಿದೆ.

LEAVE A REPLY

Please enter your comment!
Please enter your name here