ವಿಟ್ಲ: ಮನೆಯ ಬಾವಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಸಮೀಪದ ಅಡ್ಡದ ಬೀದಿಯಲ್ಲಿ ನಡೆದಿದೆ.

ಮೃತರನ್ನು ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರ ರವಿ ಜೋಶಿ (68ವ) ಎಂದು ಗುರುತಿಸಲಾಗಿದೆ.
ರವಿ ಜೋಶಿ ಅವರು ಯಕ್ಷಗಾನ ಕಲಾವಿದರಾಗಿದ್ದು, ಕರ್ನಾಟಕ ಬ್ಯಾಂಕ್ನ ನಿವೃತ್ತ ಉದ್ಯೋಗಿಯಾಗಿದ್ದರು.
ಮೃತರು ಪತ್ನಿ, ಹೆಣ್ಣು ಮಗು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.