ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ ಆ.14ರಂದು ಪೂರ್ವಾಹ್ನ ಗಂಟೆ 10:೦೦ ರಿಂದ ಅಪರಾಹ್ನ 5:೦೦ ರ ವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸ್ಪ್ರೆಸ್, ವಾಟರ್ಸಪ್ಲೈ, ಉಪ್ಪಿನಂಗಡಿ ಓಲ್ಡ್, ಇಂಡಸ್ಟ್ರಿಯಲ್ ಮತ್ತು ರಾಮಕುಂಜ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಕೆಮ್ಮಾಯಿ, ಬೀರ್ನಹಿತ್ಲು, ನೀರ್ಪಾಜೆ, ಕೃಷ್ಣನಗರ, ವಾಟರ್ಸಪ್ಲೈ, ರಾಮಕುಂಜ, ಸೇಡಿಯಾಪು. ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.