ಕುಂಬ್ರ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಟೋ ಚಾಲಕರಿಂದ ಸಿಹಿತಿಂಡಿ ವಿತರಣೆ

0

ಪುತ್ತೂರು: 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕುಂಬ್ರ ಸ್ನೇಹ ಸಾಗರ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಕುಂಬ್ರ ಕೆಪಿಎಸ್ ಶಾಲೆಗೆ ಮತ್ತು ಕೆಐಸಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here