ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತೀಯ ವಾಯುಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ರಮಾನಾಥ ರೈ ರವರು ಧ್ವಜಾರೋಹಣ ನೇರವೇರಿಸಿದರು. ಪಾರಾ ಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಯಲ್ಲಿರುವ ಅವಕಾಶಗಳನ್ನು ಉಪಯೋಗಿಸಿ ಭಾರತ ಮಾತೆಯ ಸೇವೆ ಮಾಡಲು ಯುವಕರು ಸೇನೆ ಸೇರುವಂತೆ ಉತ್ತೇಜಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಡಾ. ಯು ಶ್ರೀಪತಿ ರಾವ್ ಭಾರತೀಯರಾದ ಪ್ರತಿಯೊಬ್ಬರು ದೇಶಪ್ರೇಮವನ್ನು ಎತ್ತಿ ಹಿಡಿಯುವ ಕಾರ್ಯವನ್ನು ಮಾಡಬೇಕು, ಅರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮವಾದದ್ದನು ಸಾಧಿಸಲು … Continue reading ಪ್ರಗತಿ ಸ್ಪೆಷಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಸಮೂಹ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ