ವಿಟ್ಲ: ಚೆಂಡುಕಳ ಅಂಗನವಾಡಿ ಕೇಂದ್ರದಲ್ಲಿ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿರವರು ಧ್ವಜಾರೋಹಣ ನೆರವೇರಿಸಿದರು. ಅಳಿಕೆ ಕೃಷಿ ಪತ್ತಿನ ಸಹಕಾರಿ ಸಂಘ ದ ನಿರ್ದೇಶಕರಾದ ಗೀತಾಲತಾ ಟಿ. ಶೆಟ್ಟಿ, ಅಳಿಕೆ ಗ್ರಾ.ಪಂ. ಸದಸ್ಯರಾದ ಸೀತಾರಾಮ ಶೆಟ್ಟಿ, ಶಾಂಭವಿ, ರವೀಶ ಕೆ. ಪ್ರಮುಖರಾದ ಬಾಲಕೃಷ್ಣ ಪೂಜಾರಿ, ಮಮತಾ, ವಿರೂಪಾಕ್ಷ,ಅಂಗನವಾಡಿ ಕಾರ್ಯಕರ್ತೆ ವನಿತಾ, ಸಹಾಯಕಿ ಜಯಂತಿ ಮೊದಲಾದವರು ಉಪಸ್ಥಿತರಿದ್ದರು.