ಏಣಿತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಕೃಷ್ಣವೇಷ ಸ್ಪರ್ಧೆ

0

ರಾಮಕುಂಜ: ಕೊಯಿಲ ಗ್ರಾಮದ ಏಣಿತ್ತಡ್ಕ (2) ಅಂಗನವಾಡಿ ಕೇಂದ್ರದಲ್ಲಿ ಆ.16ರಂದು ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಯಿತು.
ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಯಶೋಧ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಚಂದ್ರಾವತಿ ಕೆ.ಸಹಕರಿಸಿದರು.

LEAVE A REPLY

Please enter your comment!
Please enter your name here