ಪುತ್ತೂರು: ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮುಂಬರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(KSET), ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯ ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ಕಳೆದ ಸಾಲಿನಲ್ಲಿ KAR-TET, NET/K-SET ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿ ಅಮೋಘ ಸಾಧನೆ ಮಾಡಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET/K-SET) ಹಾಗೂ ಸರಕಾರಿ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳಿಗೆ ತರಬೇತಿ ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ 190ಕ್ಕೂ ಅಧಿಕ ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುತ್ತಾರೆ.
ಆನ್ಲೈನ್ ಮೂಲಕ ನಡೆಯಲಿದೆ ತರಬೇತಿ
ಈ ತರಬೇತಿಗಳು ಆನ್ಲೈನ್ ಮೂಲಕ ರಾತ್ರಿ 8ರಿಂದ 9ರ ವರೆಗೆ ನಡೆಯಲಿದ್ದು, ದಾಖಲಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಈ ಕೂಡಲೇ ಸಂಸ್ಥೆಯ ಕಚೇರಿಯನ್ನು ಖುದ್ದಾಗಿ/ಕರೆಯ ಮೂಲಕ ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳಲು ಅಕಾಡೆಮಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
KAR-TET, K-SET/NET ನಿಂದ ಆಗುವ ಪ್ರಯೋಜನ:
KAR-TET ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಸರಕಾರಿ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅಲ್ಲದೇ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷರಾಗಿ ಸೇವೆ ಸಲ್ಲಿಸಲು KAR-TET ಅರ್ಹತಾ ಮಾನದಂಡವನ್ನು ಕಡ್ಡಾಯಗೊಳಿಸುವ ಪ್ರಸ್ತಾವನೆಯು ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದ್ದು ಆದ್ದರಿಂದ ಭವಿಷ್ಯದ ಶಿಕ್ಷಕ/ಶಿಕ್ಷಕಿಯರು KAR-TET ನಲ್ಲಿ ಉತ್ತೀರ್ಣರಾಗುವುದು ಅನಿವಾರ್ಯವಾಗುತ್ತದೆ.
ಕೆ ಸೆಟ್ ಪಾಸಾದರೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಲು ಅವಕಾಶವಿರುತ್ತದೆ. ಪಿಎಚ್ಡಿ ರಿಸರ್ಚ್ ಅಪ್ರೈ ಮಾಡಿದಾಗ ಲಿಖಿತ ಪರೀಕ್ಷೆ ಇರದೇ ಮೌಖಿಕ ಪರೀಕ್ಷೆ ಮಾತ್ರ ಇರುತ್ತದೆ. ಕೆ ಸೆಟ್ ಉತ್ತೀರ್ಣರಾದವರು NET ಎಕ್ಸಾಮ್ ಉತ್ತೀರ್ಣರಾದರೇ, ಆಲ್ ಓವರ್ ಇಂಡಿಯಾ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಸರಕಾರಿ ಸ್ವಾಮ್ಯದಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ಡೈಲಿ ವೇಜಸ್, ಪಾರ್ಟ್ ಟೈಮ್ ಗೆ ಮೊದಲ ಆದ್ಯತೆಯನ್ನು ಕೂಡ ಪಡೆಯಬಹುದು.
ಕೆ ಸೆಟ್ ಪಾಸಾದವರು NET +JRF (ಜೂನಿಯರ್ ರಿಸರ್ಚ್ ಫೆಲೋಶಿಪ್) ಪರೀಕ್ಷೆ ಕೂಡ ಉತ್ತೀರ್ಣರಾದರೇ, ಪಿಎಚ್ ಡಿಗೆ ಖಾಲಿ ಇರುವ ಯೂನಿವರ್ಸಿಟಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಪಿಎಚ್ಡಿ ಮಾಡುತ್ತಿರುವಾಗಲೇ ನಾಲ್ಕು ವರ್ಷದ ಅವಧಿಯಲ್ಲಿ ಪ್ರತಿ ತಿಂಗಳು 45ರಿಂದ 50,000 ರಿಸರ್ಚ್ ಸಬ್ಸಿಟ್ ಆಗುವವರೆಗೆ ಫೇಲೋ ಶಿಪ್ ಬರುತ್ತದೆ.
ಸದ್ರಿ ಅರ್ಹತಾ ಪರೀಕ್ಷೆಗಳ ತರಬೇತಿಗಳಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869
ಸುಳ್ಯ ಶಾಖೆ:
ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606
ಕಾರ್ಕಳ ಶಾಖೆ:
PH:- 8310484380