ಸ್ನಾತಕೋತ್ತರ ಪದವಿಯಲ್ಲಿ ಆನಂದ ಗೌಡ ಕೋಂಕ್ಯಾಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

0

ಕಡಬ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಇದರ 2024-25ನೇ‌‌ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯ ರಾಜ್ಯಶಾಸ್ತ್ರ ದಲ್ಲಿ ಕಡಬ ಸಿ.ಎ. ಬ್ಯಾಂಕ್ ಸಿಬ್ಬಂದಿ ಆನಂದ ಗೌಡ ಕೋಂಕ್ಯಾಡಿ ಅವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕಡಬ ಗ್ರಾಮ ಪಿಜಕ್ಕಳ‌ ಕೋಂಕ್ಯಾಡಿ ದಿ.ಶೀನಪ್ಪ‌ ಗೌಡ ಮತ್ತು ಜಾನಕಿ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here