ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಆಷಾಢ ಮಾಸ ಸೋಣ ಶನಿವಾರ ಅಂಗವಾಗಿ ಬಲಿವಾಡು ಕೂಟ, ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಆಷಾಢ ಮಾಸ ಸೋಣ ಶನಿವಾರ ಅಂಗವಾಗಿ ಬಲಿವಾಡು ಕೂಟ, ಶ್ರೀ ದೇವರಿಗೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.