ಖೋ-ಖೋ: ವಿವೇಕಾನಂದ ಕನ್ನಡ ಮಾಧ್ಯಮ ಬಾಲಕ- ಬಾಲಕಿಯರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ಮಂಗಳೂರು ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ಪ್ರಾಂತಮಟ್ಟ ಮತ್ತು ಕ್ಷೇತ್ರಮಟ್ಟದ 17ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ತಂಡ ಪಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here