ಕರಾಟೆ : ಸಾಂದೀಪನಿ ಶಾಲೆಯ ವಿದ್ಯಾರ್ಥಿನಿ ತೃತಿ ಶೆಟ್ಟಿಗೆ ಪ್ರಶಸ್ತಿ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ಸರಸ್ವತಿ ಸಮೂಹ ಶಿಕ್ಷಣ ಸಂಸ್ಥೆಗಳು ಕಡಬ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ 48 ಕೆಜಿ ವಿಭಾಗದಲ್ಲಿ ನರಿಮೊಗರು ಸಾಂದೀಪನಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ತೃತಿ ಶೆಟ್ಟಿಯವರು ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ.ಇವರು ಕೆದಂಬಾಡಿಗುತ್ತು ಯಶೋದ- ಹರೀಶ್ ಶೆಟ್ಟಿಯವರ ಪುತ್ರಿ.

LEAVE A REPLY

Please enter your comment!
Please enter your name here