ಅಧ್ಯಕ್ಷರಾಗಿ ಚಂದ್ರಶೇಖರ ಆಳ್ವ ಗಿರಿಮನೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೆರ್ಲಂಪ್ಪಾಡಿ
ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತೃತೀಯ ವರ್ಷದ ನವರಾತ್ರಿ ಉತ್ಸವ ಸಮಿತಿ ರಚನೆ ಮಾಡಿದರು. ಅಧ್ಯಕ್ಷರಾಗಿ ಚಂದ್ರಶೇಖರ ಆಳ್ವ ಗಿರಿಮನೆ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ನಾಯ್ಕ ನೆರ್ಲಂಪ್ಪಾಡಿ ಕೋಶಾಧಿಕಾರಿಯಾಗಿ ಶಿವಕುಮಾರ್ ಮೋಡಿಕೆ ರವರನ್ನು ಆಯ್ಕೆ ಮಾಡಲಾಯಿತು.