ಪುತ್ತೂರು: ವಿಕಲ ಚೇತನರ ಪ್ರಮಾಣ ಪತ್ರ ವಿತರಣಾ ಶಿಬಿರ

0

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಆಡಳಿತ ವ್ಯೆದ್ಯಾಧಿಕಾರಿ ಡಾ. ಯದುರಾಜ್ ರವರ ಅಧ್ಯಕ್ಷತೆಯಲ್ಲಿ, ಪುತ್ತೂರು ತಾಲೂಕು ಅರೋಗ್ಯ ಇಲಾಖೆಯ ತಾಲೂಕು ಅರೋಗ್ಯಧಿಕಾರಿ ಡಾ. ದೀಪಕ್ ರೈ ಹಾಗೂ ಪುತ್ತೂರು ವಿಕಲ ಚೇತನರ ನೋಡೆಲ್ ಆಧಿಕಾರಿ ಮಂಗಳ ಕಾಳೆ ಮಾರ್ಗದರ್ಶನದಲ್ಲಿ ಪುತ್ತೂರು ತಾಲೂಕು ಬಹುಮಟ್ಟದ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮಾನಸಿಕ ತಜ್ಞರಾದ ಡಾ. ಪ್ರಜಕ್ತ ರವರು ತಪಾಸಣೆ ನಡೆಸಿ ಬೌದ್ಧಿಕ /ಮನೋರೋಗ ವಿಕಲ ಚೇತನರಿಗೆ ವಿಕಲ ಚೇತನರ ಪ್ರಮಾಣ ಪತ್ರ ಶಿಬಿರವನ್ನು ನಡೆಸಿ ಕೊಟ್ಟರು.

ಈ ಸಂದರ್ಭದಲ್ಲಿ ವಿಕಲ ಚೇತನರ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರು ಹಾಗೂ ಕಡಬ ತಾಲೂಕು ಗ್ರಾಮೀಣ ಹಾಗೂ ನಗರ ಪುನರ್ ವಸತಿ ಕಾರ್ಯಕರ್ತರು ನೀಡಿದರು.

LEAVE A REPLY

Please enter your comment!
Please enter your name here