ರಾಜ್ಯ ಮಟ್ಟದ ವಾಲಿಬಾಲ್ ತೀರ್ಪುಗಾರರಾಗಿ ಸಾಂದೀಪನಿಯ ಮಂಜುನಾಥ್ ಆಯ್ಕೆ

0

ಪುತ್ತೂರು: ಇತ್ತೀಚೆಗೆ ಚಿಕ್ಕಬಳ್ಳಾಪುರ ದಲ್ಲಿ ಜರುಗಿದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆಯಲ್ಲಿ ನರಿಮೊಗ್ರು ಸಾಂದೀಪನಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಎ ಯು ಅವರು ತೇರ್ಗಡೆ ಹೊಂದಿರುತ್ತಾರೆ. ಇವರು ಕಡಬ ಪಡ್ಪಿನಂಗಡಿ ಉಮೇಶ್ ನಾಯಕ್ ಹಾಗೂ ಪ್ರೇಮ ದಂಪತಿ ಪುತ್ರ.

LEAVE A REPLY

Please enter your comment!
Please enter your name here