ನಿಡ್ಪಳ್ಳಿ: ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ಕೆ ಇವರ ಅಧ್ಯಕ್ಷತೆಯಲ್ಲಿ ಸೆ.12ರಂದು ಪೂರ್ವಾಹ್ನ ಗಂಟೆ 11ಕ್ಕೆ ಸಂಘದ ರಜತಾಮೃತ ಸಭಾ ಭವನದಲ್ಲಿ ನಡೆಯಲಿದೆ.
ಸದಸ್ಯರು ಸಭೆಗೆ ಹಾಜರಾಗುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಎ ವಿನಂತಿಸಿದ್ದಾರೆ.