ಬಡಗನ್ನೂರು : ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವವು ಸೆ.26 ರಂದು ವಿಜೃಂಭಣೆಯಿಂದ ನಡೆಯಿತು.
ಸೆ. 26 ರಂದು ಸಂಜೆ ಶ್ರೀ ಕ್ಷೇತ್ರದಲ್ಲಿ ಮಹಾಲಕ್ಷ್ಮಿಮಹಿಳಾ ಭಜನಾ ಸಂಘ ಕನ್ನಡ್ಕ ಭಜನಾ ಕಾರ್ಯಕ್ರಮ ಹಾಗೂ ಸುಳ್ಳಪದವು ಕನ್ನಡ್ಕ ಮಹಾವಿಷ್ಣು ಮಕ್ಕಳ ಕಣಿತ ಭಜನಾ ತಂಡದಿಂದ , ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಬಳಿಕ ಶ್ರೀ ದೇವಿಗೆ ಹೂವಿನ ಪೂಜೆ, ಮಹಾಪೂಜಾ ಪ್ರಸಾದ ವಿತರಣೆ ನಡೆಯಿತು.
ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿಸಿದರು.

ಈ ಸಂಧರ್ಭದಲ್ಲಿ ಶರನ್ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ, ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೖೆ ಕಟ್ಟಾವು, ಸದಸ್ಯರಾದ ಜನಾರ್ಧನ ಪೂಜಾರಿ ಪದಡ್ಕ, ಶ್ರೀನಿವಾಸ್ ಗೌಡ ಕನ್ನಯ, ಶಂಕರಿ ಪಟ್ಟೆ ಶ್ರೀಮತಿ ಕನ್ನಡ್ಕ, ಗ್ರಾ. ಪಂ ಸದಸ್ಯರಾದ ಸಂತೋಷ ಆಳ್ವ ಗಿರಿಮನೆ, ವೆಂಕಟೇಶ್ ಕನ್ನಡ್ಕ, ಶರನ್ನವರಾತ್ರಿ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶೀಧರ ನಾಯ್ಕ ನೇರ್ಲಂಪ್ಪಾಡಿ, ಕೋಶಾಧಿಕಾರಿ ಶಿವಕುಮಾರ್ ಮೋಡಿಕೆ, ಶ್ರೀ ಕೂವೆ ಶಾಸ್ತಾರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು, ಮಾಜಿ ಅಧ್ಯಕ್ಷ ಸುಬ್ಬಯ್ಯ ರೖೆ ಹಲಸಿನಡಿ, ಬಡಗನ್ನೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ರೖೆ ಕುದ್ಕಾಡಿ, ಕುಂಬ್ರ ಕೃ. ಪ. ಸ. ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಭಟ್ ಸುಳ್ಯಪದವು, ಸೇನವರಾದ ಲಕ್ಷ್ಮಿನಾರಾಯಣ ರಾವ್ ಪಡುಮಲೆ ಪಟ್ಟೆ,ಶ್ರೀಕೃಷ್ಣ ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಭಟ್ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಂಗಾಧರ ರೖೆ ಮೇಗಿನಮನೆ ಕಾರ್ಯದರ್ಶಿ ರಾಜೇಶ್ ರೖೆ ಮೇಗಿನಮಸೆ ಸದಸ್ಯರುಗಳಾದ ಪದ್ಮನಾಭ ರೖೆ ಅರೆಪ್ಪಾಡಿ, ರಘುರಾಮ ಪಾಟಾಳಿ ಶರವು, ಕಿರಣ್ ಕುಮಾರ್ ಮೖಂದನಡ್ಕ ರಾಜೇಶ್ ಸುಳ್ಯಪದವು, ಸತೀಶ್ ಕುಲಾಲ್ ಪೖೆರುಪುಣಿ, ಸೂರಾಜ್ ರೖೆ ಮೖಂದನಡ್ಕ, ರತ್ನಾಕರ ರೖೆ ಕುದ್ಕಾಡಿ, ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಊರಿನವರು ಭಾಗವಹಿಸಿದ್ದರು.

ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀ ದೇವಿಗೆ ಭಕ್ತಾದಿಗಳಿಂದ ಸುಮಾರು 160ಕ್ಕೂ ಮಿಕ್ಕಿ ಹೂವಿನ ಪೂಜೆ,ನಡೆಯಿತು.ಕಾರ್ಯಕ್ರಮ ಸಮಾರು 600ಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಿ ಅನ್ನ ಪ್ರಸಾದ ಸ್ವೀಕರಿಸಿದರು.