






ಪುತ್ತೂರು: ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಅ.19ರಂದು ಮಧ್ಯಾಹ್ನ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.



ಅ.26ರಂದು ಹಗಲು ಕೋಲ;
ಅ.26ರಂದು ಮಧ್ಯಾಹ್ನ ಗಂಟೆ 12 ರಿಂದ ಕ್ಷೇತ್ರದಲ್ಲಿ ಹಗಲು ಕೋಲೋತ್ಸವ, ಅಗೇಲು ಸೇವೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.















