





ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ ನ.1ರಂದು ಪೂರ್ವಾಹ್ನ ಗಂಟೆ 11:00 ರಿಂದ ಅಪರಾಹ್ನ 5:00ರವರೆಗೆ ಕಬಕ, ನಗರ ಮತ್ತು ಕೆದಿಲ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಕಲ್ಲೇಗ, ನಗರ ಜಂಕ್ಷನ್, ಕಬಕ, ಮುರ, ವಿದ್ಯಾಪುರ, ರಕೇಶ್ವರಿ ವಠಾರ, ಶೇವಿರೆ, ಮಂಜಲ್ಪಡ್ಡು, ಕೆ.ಎಂ. ಸ್ಟೋರ್, ಉರ್ಲಾಂಡಿ, ಬಪ್ಪಳಿಗೆ, ವಿವೇಕಾನಂದ ಕಾಲೇಜು, ಪಡ್ಡಾಯೂರು, ಪೆರಿಯತ್ತೋಡಿ, ಗಣೇಶ್ ಭಾಗ್, ಸನ್ನಿಧಿ ಲೇಔಟ್, ನವನಗರ, ಕಾರ್ಜಾಲು, ಚನಿಲ ಮತ್ತು ಕಪ್ಪೆಕೆರೆ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.




 
            
