ವಿಟ್ಲ: ಬ್ರಹ್ಮಶ್ರೀ ವಿವಿದ್ದೊದ್ದೇಶ ಸಹಕಾರಿ ಸಂಘ ವಿಟ್ಲ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಸಂಘದ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ, ಉಪಾಧ್ಯಕ್ಷರಾಗಿ ಬಾಬು ಕೊಪ್ಪಳರವರು ಆಯ್ಕೆಯಾದರು. ನಿರ್ದೇಶಕರುಗಳಾಗಿ ಡಾ ಗೀತಪ್ರಕಾಶ್ ಎ , ರಾಘವ ಪೂಜಾರಿ , ಜಗದೀಶ್ ಪಾಣೆಮಜಲು, ಅಭಿಜಿತ್ ಜೆ, ಸಂಜೀವ ಪೂಜಾರಿ ಎಂ, ರವಿ ಬಿ ಕೆ, ಮಾಧವ ಪೂಜಾರಿ , ಶ್ರೀಧರ ಬಿ, ಪ್ರಕಾಶ್ ಕೆ, ವನಿತಾ ಚಂದ್ರಹಾಸ ಮತ್ತು ಶ್ವೇತಾ ಪದ್ಮನಾಭರವರು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ವಿಲಾಸ್ ರವರು ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಯಂತ ಪಿ ಉಪಸ್ಥಿತರಿದ್ದರು.
