ಬೆಟ್ಟಂಪಾಡಿ: ಪ್ರಿಯದರ್ಶಿನಿ ಶಾಲೆಯ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪಥಸಂಚಲನಕ್ಕೆ ಪಿಎಂಶ್ರೀ ವೀರಮಂಗಲ ಶಾಲೆಯ ಮಕ್ಕಳ ಘೋಷ್ ಮೆರವಣಿಗೆ ಆಕರ್ಷಣೆಯ ಕೇಂದ್ರವಾಯಿತು. ಬ್ಯಾಂಡ್ ನಿರ್ದೇಶಕ ವಿಜಯ್ ಶಾಲಾ ಮುಖ್ಯಗುರು ತಾರಾನಾಥ ಸವಣೂರು, ಶಿಕ್ಷಕಿ ಶಿಲ್ಪರಾಣಿ, ದೈ.ಶಿ.ಶಿ ಹೇಮಾವತಿ ಉಪಸ್ಥಿತರಿದ್ದರು.
