ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ನಿಧನ

0

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಕಬಕ ನಿವಾಸಿಯಾಗಿರುವ ಶ್ರೀಧರ್ ನಾಯಕ್ ಅವರು ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು.

ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.

LEAVE A REPLY

Please enter your comment!
Please enter your name here