ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ಕಬಕ ನಿವಾಸಿಯಾಗಿರುವ ಶ್ರೀಧರ್ ನಾಯಕ್ ಅವರು ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು.
ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.
