ಪುತ್ತೂರು: ನಿರ್ವಹಣಾ ಕಾಮಗಾರಿಯ ಸಲುವಾಗಿ ನ.25ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಪಾಣಾಜೆ , ಇರ್ದೆ,ಸುಳ್ಯಪದವು, ಕೈಕಂಬ,ಈಶ್ವರ ಮಂಗಲ ಟೌನ್ ,ಕರ್ನೂರು ಹಾಗೂ ಕನಕಮಜಲು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.
