ನಾಳೆ ಪಾಣಾಜೆ, ಇರ್ದೆ, ಸುಳ್ಯಪದವು ವ್ಯಾಪ್ತಿಯಲ್ಲಿ ಕರೆಂಟಿಲ್ಲಾ November 28, 2025 0 FacebookTwitterWhatsApp ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ನ.29ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಪಾಣಾಜೆ , ಇರ್ದೆ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.