ಬಿಳಿನೆಲೆ: ಯುವತಿ ನಿಧನ

0

ಕಡಬ: ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19ವ.) ಅವರು ಅಸೌಖ್ಯದಿಂದ ಡಿ.4ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಶಿಕ್ಷಣ ಮುಗಿಸಿದ ಬಳಿಕ ಚೈತನ್ಯ ಅವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಕಲಿಯುತ್ತಿದ್ದು, ಬಿಳಿನೆಲೆ ಮಹಿಳಾ ಭಜನಾ ತಂಡದ ಸದಸ್ಯೆಯಾಗಿದ್ದರು.

LEAVE A REPLY

Please enter your comment!
Please enter your name here